'ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ 13ನೇ ಹಣಕಾಸು ಯೋಜನೆಯಡಿ ಕರ್ನಾಟಕಕ್ಕೆ 88ಸಾವಿರ ಕೋಟಿ ರೂ. ನೀಡಲಾಗಿತ್ತು. ಈಗಿನ ಬಿಜೆಪಿ ಸರಕಾರ 1ಲಕ್ಷ 19ಸಾವಿರ ಕೋಟಿ ರೂ. ಅನುದಾನ ನೀಡಿದೆ. ಆದರೆ ಈ ಹಣ ಜನರ ಅಭಿವೃದ್ಧಿಗೆ ಬಳಕೆಯಾಗಿಲ್ಲ. ಗಂಗಾವತಿ ನಗರ ಪವಿತ್ರ ಸ್ಥಳ, ಅಂಜನಿಪುತ್ರ ಹನುಮಾನ್ ಜನಿಸಿದ ಪುಣ್ಯಭೂಮಿ. ಇಂತಹ ನೆಲಕ್ಕೆ ಬಂದಿರುವುದು ನನ್ನ ಪುಣ್ಯ'' ಎಂದು ಹೇಳಿದರು. ತಮ್ಮ ಆಗಮನ ವಿಳಂಬವಾಗಿದ್ದಕ್ಕೆ ಕ್ಷಮೆ ಕೋರಿದರು.