ಅಜಯ ಪಿರಾಮಲ್ ಒಡೆತನದ ಸಮೂಹಕ್ಕೆ ಸೇರಿದ ಶೇರುಗಳನ್ನು ಪಿರಾಮಲ್ ಎಸ್ಟೇಟ್ಸ್ ಪ್ರೈ.ಲಿ.ಗೆ ಮಾರಾಟ ಮಾಡಿದ್ದರಲ್ಲಿ ಕೇಂದ್ರ ಸಚಿವ ಹಾಗೂ ಕರ್ನಾಟಕ ಚುನಾವಣೆಯ ಬಿಜೆಪಿ ಉಸ್ತುವಾರಿ ಪಿಯೂಷ್ ಗೋಯಲ್ ಅವರ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆಂದು ಆರೋಪಿಸಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಧಾನಮಂತ್ರಿಗಳು ಕಾರ್ಯನಿರ್ವಹಿಸುತ್ತಿರುವ ರೀತಿ ಹೀಗೆಯೇ ಮುಂದುವರೆದರೆ, ದೇಶದಲ್ಲಿ ಸಾಕಷ್ಟು ಆತಂಕಕರ ವಾತಾವರಣ ನಿರ್ಮಾಣವಾಗಲಿದೆ.