ಇನ್ನೂ ಇದೇ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಕರ್ನಾಟಕ ಏಕೀಕರಣಕ್ಕಾಗಿ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ, ಹೋರಾಡಿದವರು ಈಗಿಲ್ಲ, ಇತ್ತೀಚಿನ ರಾಜಕಾರಣಿಗಳನ್ನು ಅವರು ಕ್ಷಮಿಸುವುದಿಲ್ಲ, ನನ್ನ ವಿರುದ್ಧ ಅಸಂಬದ್ದ ಹೇಳಿಕೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.