ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ದೇಶ ಅಭಿವೃದ್ಧಿ ಕಾಣಬೇಕಾದರೆ ನಿಮ್ಮಂತ ವಿದ್ಯಾರ್ಥಿಗಳು ಮುಂದೆ ಬರಬೇಕು. ಅದನ್ನು ಬಿಟ್ಟು ರಾಜಕಾರಣಿಗಳು ದೇಶವನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಅದು ಅಸಾಧ್ಯದ ಮಾತು ಎಂದು ಅವರು ಹೇಳಿದ್ದು ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.