ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪುತ್ಟಸ್ವಾಮಿ "ಯಡಿಯೂರಪ್ಪ ತನ್ನೊಂದಿಗೆ ನಡೆಸೊದ ಮಾತುಕತೆ, ನೀಡಿದ ಆದೇಶವನ್ನು ಮನ್ನಿಸಿರುವ ನಾನು ಪ್ರಧಾನಿ ಮೋದಿ ಅವರ ಕಾರ್ಯಕ್ಷಮತೆಯನ್ನು ಬೆಂಬಲಿಸುವುದರೊಡನೆ ಜೂನ್ 18ರಂದು ತಾನು ನೀಡಿದ್ದ ರಾಜೀನಾಮೆಯನ್ನು ಹಿಂಪಡೆಯುತ್ತೇನೆ" ಎಂದು ಬರೆದುಕೊಂಡಿದ್ದಾರೆ.