ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್, ನಮಗೆ ಇನ್ನೂ ಅನುದಾನ ಹಣ ನೀಡಿಲ್ಲ, ಈ ಹಣ ಅತಿ ಸಣ್ಣ ಮೊತ್ತದ್ದು, ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುವುದಿಲ್ಲ, ಅನುದಾನಿ ಬಿಡುಗಡೆ ವಿಳಂಬವಾಗುತ್ತಿರುವುದನ್ನು ಬೇಕಂತಲೇ ರಾಜಕೀಯ ಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ, ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿರುವ ಹ್ಯಾರಿಸ್, ಸರ್ಕಾರ ಹಣವನ್ನು ಬಿಡುಗಡೆ ಮಾಡುತ್ತೆದ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.