ಜನರ ಆಶೀರ್ವಾದವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾನೆ. ನಾನು ಮಾಡಿದ ಕೆಲಸ ನೋಡಿ ಜನರ ಆಶೀರ್ವಾದ ಮಾಡಬೇಕಿತ್ತು. ಆದರೆ, ವಿರೋಧಿಗಳೆಲ್ಲ ಒಂದಾಗಿದ್ದರಿಂದ ಸಾಧ್ಯವಾಗಿಲ್ಲ. ಜನರ ಆಶೀರ್ವಾದ ಇದ್ದರೆ, ಏಕೆ ಸಾಧ್ಯವಾಗುವುದಿಲ್ಲ ಎಂದಷ್ಟೇ ಹೇಳಿದ್ದೆನೇ ಹೊರತು ಅದಕ್ಕೆ ಯಾರು ಏನೋ ಅರ್ಥ ಕಲ್ಪಿಸಿಕೊಂಡರೆ ಎನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ.