ವಿಧಾನಸೌಧದಲ್ಲಿ ಬಿಜೆಪಿ ಎಂಎಲ್ ಸಿ ಎನ್. ರವಿ ಕುಮಾರ್ ,ಸಿಎಜಿ ವರದಿ ಆಧರಿಸಿ ರಾಜ್ಯ ಸರ್ಕಾರದಿಂದ ನಡೆದಿರುವ ಅಕ್ರಮ, ಅನುದಾನ ದುರ್ಬಳಕೆ, ದುಂದುವೆಚ್ಚ, ವಂಚನೆ ಕುರಿತಂತೆ ಆರ್ಥಿಕ ತಜ್ಞರೊಂದಿಗೆ ಅಧ್ಯಯನ ನಡೆಸಿ ಹೊರತಂದಿರುವ 36 ಪುಟಗಳ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೇಶದ ಪ್ರತಿಷ್ಠಿತ ಆರ್ಥಿಕ ಮೌಲ್ಯಮಾಪನ ಸಂಸ್ಥೆಯಾದ ಮಹಾಲೇಖಪಾಲರು ಶೇ.19ರಷ್ಟು ಹಣದ ವಿವರ ತಾಳೆಯಾಗುತ್ತಿಲ್ಲ ಎಂಬುದಾಗಿ ವರದಿಯಲ್ಲಿ ಉಲ್ಲೇಖೀಸಿದ್ದಾರೆ.