ಇಂದಿನಿಂದ ಬೆಳಗಾವಿ ಅಧಿವಶನ ಆರಂಭವಾಗಲಿದ್ದು, ಬೆಳಗಾವಿ ಭಾಗದ ಪ್ರಮುಖ ಸಮಸ್ಯೆಯಾಗಿರುವ ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ಸಾಲ ಮನ್ನಾ ವಿಷಯಗಳ ಬಗ್ಗೆ ವಿರೋಧ ಪಕ್ಷಗಳು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯೆಗಳಿವೆ. ಅದರೆ, ಇದೇ ಸಂದರ್ಭದಲ್ಲಿಯೇ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರ ಅನುಪಸ್ಥಿತಿ ಇರಲಿದೆ.