ಕಾಲ್ಸೆಂಟರ್ಗಳಿಂದ ಪ್ರಮುಖವಾಗಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೇಂದ್ರದಿಂದ ಬಂದ ಸೂಚನೆಗಳನ್ನು ತಿಳಿಸುವ ಕೆಲಸ ಮಾಡಲಾಗುತ್ತದೆ. ಚುನಾವಣೆ ಇನ್ನೆರಡು ತಿಂಗಳು ಇರುವಂತೆ ಕೇಂದ್ರದ ಉಜ್ವಲಾ, ಉಜಾಲಾ, ಸ್ಟಾರ್ಟಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ಜನಧನ್, ಮುದ್ರಾದಂತಹ ಯೋಜನೆ ಫಲಾನುಭವಿಗಳ ಜಿಲ್ಲಾವಾರು ಸಮಾವೇಶಗಳ ಫಾಲೋಅಪ್ ಮಾಡಲಾಗುತ್ತದೆ.