ಬಾಗಲಕೋಟೆಯಲ್ಲಿ ಶಾಸಕ ಆನಂದ ನ್ಯಾಮಗೌಡ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಂಪುಟ ವಿಸ್ತರಣೆ ಬಳಿಕ ಬಿಜೆಪಿ ಆಪರೇಷನ್ ಕಮಲ ಪ್ಲಾನ್ ಮಾಡುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾರೂ ರಾಜೀನಾಮೆ ಕೊಡಲ್ಲ, ಅತೃಪ್ತಿ ಯಾರಲ್ಲೂ ಇಲ್ಲ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ಮ್ಯಾನ್. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸ ನನಗಿದೆ.