ಪೇದೆಗಳ ಜೀವನ ಶೈಲಿ ಉತ್ತಮಗೊಳಿಸಲು ಹಾಗೂ ಅವರ ಸೇವೆಯಲ್ಲಿ ಬದಲಾವಣೆ ತರಲು ಮುಂದಾಗಿದ್ದಾರೆ,.ಕಾಂಗ್ರೆಸ್ ಹಿರಿಯ ನಾಯಕರು ಎಂ.ಬಿ ಪಾಟೀಲ್ ಅವರಿಗೆ ಗೃಹಖಾತೆ ನೀಡಿದ್ದಾರೆ. ರಾಜ್ಯದ ಭದ್ರತೆಯ ಮಹತ್ವದ ಜವಾಬ್ದಾರಿ ವಹಿಸಿದ್ದಾರೆ ಹಲವು ವಿಷಯಗಳ ಬಗ್ಗೆ ಗಮನ ಹರಿಸುವ ಅಗತ್ಯತೆ ಇದೆ, ಸಂಚಾರ ವ್ಯವಸ್ಥೆ, ಪೇದೆಗಳ ಜೀವನ ಶೈಲಿ ಉತ್ತಮವಾಗಿಸಲು ಹಲವು ಕ್ರಮಗಳನ್ನು ಅನುಸರಿಸುವ ಅಗತ್ಯತೆ ಇದೆ ಎಂದು ತಿಳಿಸಿದ್ದಾರೆ.