ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಸುಳ್ಳುಗಳನ್ನು ಹೇಳಿ, ಇತರ ಕುರಿತು ಟೀಕೆಗಳನ್ನು ಮಾಡುವುದರಲ್ಲಿ ಕಾರ್ಯನಿರತವಾಗಿದೆ. ಇದನ್ನು ಬಿಟ್ಟರೆ ಅವರಿಗೆ ಬೇರೇನೂ ಬರುವುದಿಲ್ಲ. ಸುಳ್ಳು ಹೇಳುವುದು ಹಾಗೂ ಟೀಕಿಸುವುದು ಅವರ ಗುಣಗಳಾಗಿವೆ. ಏಕೆಂದರೆ ಬಿಜೆಪಿಯವರು ಜನರ ಪರವಾಗಿಲ್ಲ ಎಂದು ಹೇಳಿದ್ದಾರೆ.