ಅನ್ನ ಭಾಗ್ಯ, ಕ್ಷೀರ ಭಾಗ್ಯ, ಮೈತ್ರಿ ಆರೋಗ್ಯ ಭಾಗ್ಯ ಹಾಗೂ ಇಂದಿರಾ ಕ್ಯಾಂಟೀನ್ ಸೇರಿದಂತೆ ಹಲವು ಭಾಗ್ಯ ನೀಡಿದ್ದೇವೆ. ಎಲ್ಲಾ ಕಾರ್ಯಕ್ರಮಮ ಒಂದು ಜಾತಿಗೆ ಸೀಮಿತವಾಗಿಲ್ಲ. ರಾಜ್ಯದ ಶೇ 90ರಷ್ಟು ಜನರಿಗೆ ಒಂದಲ್ಲಾ ಒಂದು ಯೋಜನೆ ಕೊಟ್ಟಿದ್ದೇವೆ. ಬಡವರು, ಅಲ್ಪಸಂಖ್ಯಾತರು, ದಲಿತರು, ರೈತರು ಮಹಿಳೆಯರಿಗೆ ಕೊಡುಗೆ ಕೊಟ್ಟಿದ್ದೇವೆ ಎಂದರು.