ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಜಾವಡೆಕರ್ ಅವರು, ಸಿದ್ದರಾಮಯ್ಯ ಅವರಿಂದ ಪ್ರಧಾನಿ ಮೋದಿ ಕಲಿಯೋದು ಏನಿದೆ? ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರನ್ನು ಗಾರ್ಬೆಜ್ ಸಿಟಿ ಮಾಡಿದ್ದು ಸಿದ್ದರಾಮಯ್ಯ. ಅಲ್ಲದೇ ಕೆರೆಗಳನ್ನು ಹಾಳು ಮಾಡಿದ್ದು ಅವರೇ. ಸೇಫ್ ಸಿಟಿಯಾಗಿದ್ದ ಬೆಂಗಳೂರನ್ನು ಕ್ರೈಂ ಸಿಟಿ ಮಾಡಿದ್ದು ಸಹ ಸಿದ್ದರಾಮಯ್ಯ ಎಂದು ಕಿಡಿಕಾರಿದರು.