ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲು ಸಜ್ಜಾಗಿರುವ ಬಿಜೆಪಿ ಮಧ್ಯ ಪ್ರದೇಶ ಮತ್ತು ಗುಜರಾತ್ ಸರ್ಕಾರಗಳ ನಿರ್ಧರಿಸಿದೆ, ಪ್ರಚಾರದ ವೇಳೆ ನಗರ ಸಾರಿಗೆ ಬಗ್ಗೆ ಯೋಜನೆ, ರಾಜ್ಯದ ರೈತರ ಸಮಸ್ಯೆ, ಬರ ಪರಿಸ್ಥಿತಿ, ಕಾನೂನು ಮತ್ತು ಸುವ್ಯವಸ್ಥೆ,ಹಾಗೂ ಸರ್ಕಾರದ ವಿರೋದಿ ಅಲೆಯನ್ನು ಬಂಡವಾಳ ವಾಗಿಸಿಕೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.