ಹಿಂಧೂಗಳ ಮತಗಳನ್ನು ಸಲುವಾಗಿ, ರಾಹುಲ್ ಗಾಂಧಿ, ಹೊಸಪೇಟೆ ಸಮೀಪದ ಹುಲಿಗೆಮ್ಮ ದೇವಾಲಯ, ಕೊಪ್ಪಳದ ಗವಿ ಸಿದ್ದೇಶ್ವರ ಮಠ, ಕನಕಗಿರಿಯ ಶರಣ ಬಸವೇಶ್ವರ ದೇವಾಲಯ ಭೇಟಿ ರಾಹುಲ್ ಮನಸ್ಸಿನ ಹಿಂದುತ್ವ ರಾಜಕೀಯಕ್ಕೆ ಹಿಡಿದ ಕನ್ನಡಿಯಾಗಿದೆ.ಇನ್ನೂ ರಾಹುಲ್ ಗಾಂಧಿ ದೇವಾಲಯಗಳ ಭೇಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಹುಲ್ ರನ್ನು ಚುನಾವಣೆ ಹಿಂದೂ ಎಂದು ಛೇಡಿಸಿದೆ.