ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಬುಧವಾರ ಶಾಸಕರ ಭವನದ ಆವರಣದಲ್ಲಿ ಶಾಸಕರ ಸಾಂಸಾರಿಕ ಕೊಠಡಿ ಕಟ್ಟಡ ಉದ್ಘಾಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ರಾಜಕೀಯವಾಗಿ ಇಷ್ಟು ಎತ್ತರಕ್ಕೆ ಬೆಳೆದಿದ್ದು ದೇವೇಗೌಡರಿಂದಾಗಿ ಅಲ್ಲ, ರಾಮಕೃಷ್ಣ ಹೆಗಡೆ ಅವರು ನನ್ನನ್ನು ಬೆಳೆಸಿದರು. ಅನಂತರ ನನ್ನ ಸ್ವಂತ ಸಾಮರ್ಥ್ಯದಿಂದ ಬೆಳೆದು ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದರು.