ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಣ್ಣ ಅಪರಾಧವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರ ಮೇಲೆ ರೌಡಿ ಶೀಟ್ ಹಾಕಬೇಕು ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ, ನಾನು ಅಧಿಕಾರ ವಹಿಸಿಕೊಂಡ ದಿನವೇ ಗೂಂಡಾ ಕಾಯ್ದೆ, ರೌಡಿಶೀಟ್ ಹಾಗೂ ಗಡಿಪಾರು ಮಾಡುವ ತೀರ್ಮಾನದ ವಿಷಯದಲ್ಲಿ ಮುಕ್ತ ತೀರ್ಮಾನ ತೆಗೆದುಕೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ್ದೇನೆ’ ಎಂದರು.