ಇದೇ ವೇಳೆ ಕಲ್ಲಿದ್ದಲು ಪೂರೈಕೆ ವಿಷಯ ಚರ್ಚಿಸಿಲ್ಲ ಎಂಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಕಲ್ಲಿದ್ದಲು ಹಂಚಿಕೆಯಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿದೆ. ಐದು ಬಾರಿ ಭೇಟಿ ಮಾಡಿದ್ದರೂ ಪಿಯೂಶ್ ಗೋಯಲ್ ತಮ್ಮನ್ನು ಭೇಟಿಯೇ ಮಾಡಿಲ್ಲ ಎಂದಿದ್ದಾರೆ. ನಾನು ಈ ವಿಚಾರದಲ್ಲಿ ರಾಜರಾಕಣ ಮಾಡುವುದಿಲ್ಲ. ಸ್ವಾಭಿಮಾನ ಬಿಟ್ಟು ರಾಜ್ಯದ ಜನರಿಗಾಗಿ ಮತ್ತೊಮ್ಮೆ ಭೇಟಿ ಮಾಡುತ್ತೇನೆ ಎಂದರು.