ರೂ.76 ಕೋಟಿ ವೆಚ್ಚದಲ್ಲಿ ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ನಗರದಲ್ಲಿ ಕೋಮು ಘರ್ಷಣೆ ಸೃಷಟಿಸಲು ಯತ್ನಗಳು ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಬಾರಿ ನಡೆದ ಚುನಾವಣೆಯಲ್ಲಿ 8 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 1 ಕ್ಷೇತ್ರದಲ್ಲಷ್ಟೇ ಗೆಲವು ಸಾಧಿಸಿತ್ತು. ಮುಂದಿನ ಚುನಾವಣೆಯಲ್ಲಿ ಅದೂ ಕೂಡ ದೊರೆಯುವ ಭರವಸೆಗಳು ಬಿಜೆಪಿಯಲ್ಲಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಗೋಮು ಘರ್ಷಣೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.