ಚುನಾವಣಾ ಜವಾಬ್ದಾರಿಗಳನ್ನು ರಾಜ್ಯ ಹಾಗೂ ಕೇಂದ್ರದಲ್ಲಿರುವ ಹಿರಿಯ ನಾಯಕರಿಗೆ ಹಂಚಲಾಗುತ್ತಿದ್ದು, ಜಾತಿ ಮುಖಂಡರು ತಮಗೆ ಬೆಂಬಲವಿರುವ ಪ್ರದೇಶಗಳನ್ನು ಏಕೀಕರಿಸಬೇಕಿದ್ದು, ಕಾಂಗ್ರೆಸ್ ವಿರುದ್ಧ ತೀವ್ರ ಸ್ಪರ್ಧೆ ನಡೆಸಬೇಕಿದೆ. ಕಾನೂನು ಮತ್ತು ಸುವ್ಯವಸ್ಥ ವಿಚಾರ, ಅಭಿವೃದ್ಧಿ ಕೊರತೆ, ಭ್ರಷ್ಟಾಚಾರ ವಿಚಾರಗಳನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ವಿರುದ್ಧ ದನಿಯೆತ್ತುವಂತೆ ನಾಯಕರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.