ರಾಜ್ಯದಲ್ಲಿ ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರ ಹತ್ಯೆಯಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಬಳಿ ಮನವಿ ಮಾಡಿದರೆ, ಕ್ರಮ ಕೈಗೊಳ್ಳುವುದು ಬಿಟ್ಟು ಸರ್ಕಾರ ನಮ್ಮ ವಿರುದ್ಧವೇ ಆರೋಪಗಳನ್ನು ಮಾಡುತ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಅವರು ಬಿಜೆಪಿಯನ್ನು ಉಗ್ರಗಾಮಿಗಳ ಸಂಘಟನೆಯೆಂದು ಹೇಳಿಕೆ ನೀಡಿದ್ದಾರೆಂದು ದೂರಿನಲ್ಲಿ ಬಿಜೆಪಿ ಹೇಳಿಕೊಂಡಿದೆ.