ಇಂದು ಸಂಜೆ ಸಚಿವ ಪಾಟೀಲ್ ಕನಕುಂಬಿಗೆ ಹೋಗುವ ನಿರೀಕ್ಷೆಯಿದ್ದು ಅಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ. ನಿನ್ನೆ ಕನಕುಂಪಿಗೆ ಭೇಟಿ ನೀಡಿದ್ದ ಗೋವಾ ಸಚಿವರು ನಂತರ ಕನ್ನಡಿಗರ ಬಗ್ಗೆ ನೀಡಿದ ಹೇಳಿಕೆಯಿಂದ ಎರಡೂ ರಾಜ್ಯಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ ಎನ್ನಲಾಗಿದೆ.