ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಕನ್ನಡದ ಸಾಹಿತಿಗಳು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಹೆಗಡೆಯವರ ನಾಲಿಗೆಗೆ ಏನಾಗಿದೆ? ನಾನು ಸಾರಿಗೆ ಸಚಿವನಾಗಿದ್ದು, ನನ್ನ ಭಾಷೆಯಲ್ಲಿ ಹೇಳುವುದಾದರೆ, ಹೆಗಡೆಯವರನ್ನು ರೂಟ್ ನಂ.4ರ ಬಸ್ ಹತ್ತಿಸಬೇಕು ಎಂದು ಹೇಳಿದರು.