ಸೌಹಾರ್ದತೆಗಾಗಿ ಕರ್ನಾಟಕ ವತಿಯಿಂದ ನಿನ್ನೆ ನೆಹರೂ ಮೈದಾನದ ಸುತ್ತ ಆಯೋಜಿಸಿದ್ದ ಮಾನವ ಸರಪಳಿಯಲ್ಲಿ ಭಾಗವಹಿಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕುದ್ರೋಳಿ ದೇಗುಲದಲ್ಲಿ ಪುಜಾರಿಯವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ವೇಳೆ ಪ್ರಭಾಕರ್ ಭಟ್ ಅವರು ಭಾಗವಹಿಸಿರುವುದಕ್ಕೆ ಅಮೀನ್ ಮಟ್ಟು ತೀವ್ರವಾಗಿ ಕಿಡಿಕಾರಿದರು. ಕುದ್ರೋಳಿ ದೇಗುಲಕ್ಕೆ ಪ್ರಭಾಕರ್ ಭಟ್ ಕಾಲಿಟ್ಟಿರುವುದು ನಾರಾಯಣ ಗುರುಗಳಿಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿದ್ದಾರೆ.