ಕೊಡಿಯಾಲ್ಬೆಲ್'ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಿರುವುದನ್ನು ನೋಡಿದರೆ, ಶಿಕ್ಷಣ ಹಾಗೂ ಇತರೆ ಕ್ಷೇತ್ರಗಳ ಕುರಿತಂತೆ ಸರ್ಕಾರಕ್ಕಿರುವ ಉದ್ದೇಶಗಳು ಇಲ್ಲಿಯೇ ತಿಳಿಯುತ್ತಿದೆ. ಶಿಕ್ಷಣ ಕ್ಷೇತ್ರ ಸರಿಯಾಕಿ ಕಾರ್ಯನಿರ್ವಹಿಸುತ್ತಿಲ್ಲ. ಏಕೆಂದರೆ, ಸರ್ಕಾರ ಟಿಎಂಎ ಪೈ ಸೇರಿದಂತೆ ಹಲವು ಶಿಕ್ಷಣ ತಜ್ಞರನ್ನು ಹೊಂದಿದೆ ಎಂದು ವ್ಯಂಗ್ಯವಾಡಿದ್ದಾರೆ.