2018ರ ವಿಧಾನ ಸಭೆ ಚುನಾವಣೆಗಾಗಿ ಪರಮೇಶ್ವರ್ ಮತ್ತು ವೇಣುಗೋಪಾಲ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿಗದ್ದರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಹೆಚ್ಚಿನ ಆದ್ಯತೆ ನೀಡಿದ್ದರು. ಇದಕ್ಕಾಗಿ ಅವರು ಯುವ ನಾಯಕರನ್ನು ಬಳಸಿಕೊಂಡಿದ್ದರು. ಹೀಗಿದ್ದರೂ ಚುನಾವಣೆಯಲ್ಲಿ ಪೂರ್ಣ ಪ್ರಮಾಣದ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ, ಆದರೆ 2013 ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಅಧಿಕಾರ ಹಿಡಿಯಿತು ತಮಿಳುನಾಡು, ಬಿಹಾರ, ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಭಾವ ಕುಸಿಯಿತು.