ಅದರ ಅರ್ಥ ಅವರು ತಮಗೆ ವಹಿಸಿರುವ ಕೆಲಸವನ್ನು ಮಾಡಲು ಕಷ್ಟ ಪಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ, ಕುಮಾರ ಸ್ವಾಮಿ ಅವರ ಕಣ್ಣೀರು ಸಮ್ಮಿಶ್ರ ಸರ್ಕಾರದ ಮೇಲೆ ನೆಗಟಿವ್ ಪರಿಣಾಮ ಬೀರುತ್ತದೆ, ಎಂದು ಶಾಸ್ತ್ರಿ ಹೇಳಿದ್ದಾರೆ, ಕುಮಾರ ಸ್ವಾಮಿ ಮನ ಪೂರ್ವಕವಾಗಿ ಅಳುತ್ತಾರೆ, ಬಿಜೆಪಿ ಮತ್ತಷ್ಟು ಪ್ರಬಲವಾಗಲು ಇದು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ,