ಇಂದು ನಗರದಲ್ಲಿ ಆಯೋಜಿಸಿದ್ದ 19ನೇ ಕಾರ್ಗಿಲ್ ವಿಜಯೋತ್ಸವ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ದೇಶದ್ರೋಹಿ ಸಂಘಟನೆಗಳಿಂದ ನಮ್ಮ ದೇಶ ಹಾಳಾಗುತ್ತಿದೆ. ರಾಜಕಾರಣಿಗಳು ದೇಶ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ. ಯೋಧರು 60 ಡಿಗ್ರಿ ಸೆಲ್ಸಿಯಸ್ ನಲ್ಲಿ ಕೆಲಸ ಮಾಡುತ್ತಾರೆ. ಆದರೆ, ನಾವು ಮೂರು ಕಿ.ಮೀ. ಹೋಗೋಕೆ ಪರದಾಡ್ತೀವಿ. ಇದು ನಮ್ಮ ದೇಶದ ದುರಂತ ಎಂದರು.