ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಸೇರಿದಂತೆ ಡಿಸಿಎಂ ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ,ಸಿ ವೇಣುಗೋಪಾಲ್,ಜೆಡಿಎಸ್ ಕಾರ್ಯದರ್ಶಿ ಡ್ಯಾನೀಶ್ ಅಲಿ ಸಮಿತಿಯ ಸಂಚಾಲಕರಾಗಿರುತ್ತಾರೆ,ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿರುತ್ತಾರೆ. ಸರ್ಕಾರ ಸುಸೂತ್ರವಾಗಿ ನಡೆಸುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಲಹೆ ನೀಡಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.