ಇನ್ನೂ ಜೆಡಿಎಸ್ ಅಭ್ಯರ್ಥಿ ಕಾಳೆಗೌಡ ಅವರಿಗೂ ಕಷ್ಟವಾಗಿದೆ, ಪಕ್ಷೇತರ ಅಭ್ಯರ್ಥಿ ರವಿ ಕೃಷ್ಣಾ ರೆಡ್ಡಿ, ಕಳೆದ 7 ತಿಂಗಳಿಂದಲೂ ಪ್ರಚಾರ ನಡೆಸುತ್ತಿದ್ದಾರೆ, ಇದೊಂದು ಕಠಿಣ ಸ್ಪರ್ಧೆಯಾಗಿದ್ದು, ಇಲ್ಲಿನ ಜನ ಪಕ್ಷಕ್ಕಿಂತ ವ್ಯಕ್ತಿಗಳಿಗೆ ಮಹತ್ವ ನೀಡಿ ಮತ ಹಾಕುತ್ತಾರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಅನಂತ್ ಕುಮಾರ್ ಅವರಷ್ಟೇ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಮತ ಪಡೆದಿದ್ದರು.