ಬಹುತೇಕ ಕಾಂಗ್ರೆಸ್ ಶಾಸಕರು ತಮಗೆ ’ಮಂತ್ರಿಗಿರಿ’ ತಪ್ಪಿದ ಕಾರಣದಿಂದ ಅಸಮಾಧಾನಗೊಂಡಿದ್ದಾರೆ ಎಂದ ಈಶ್ವರಪ್ಪ " ಅಸಮಾಧಾನ ಹೊಂದಿದ ಕಾಂಗ್ರೆಸ್ ಶಾಅಸಕರು ನಿರಾಶರಾಗುವ ಅಗತ್ಯವಿಲ್ಲ. ಅವರು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ನೆರವಾಗಬೇಕು. ಆ ಮೂಲಕ ಪ್ರಧಾನಿ ಮೋದಿ ಅವರ ರಾಜ್ಯ, ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಕೈಜೋಡಿಸಬೇಕು" ಎಂದರು.