ಜೆಡಿಎಸ್ ಮುಖ್ಯಸ್ಥರಾದ ಎಚ್.ಡಿ. ದೇವೇಗೌಡ ಸಂಬಂಧಿಯಾದ ಡಿ. ಸಿ. ತಮ್ಮಣ್ಣ ಅವರಿಗೆ ಸಾರಿಗೆ ಇಲಾಖೆ ವಹಿಸಿರುವುದು ಸಹ ಹಿರಿಯ ಶಾಸಕರ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ. ಏತನ್ಮಧ್ಯೆ ಮಂತ್ರಿಗಳಿಬ್ಬರ ಬೆಂಬಲಿಗರು ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದು ತಮ್ಮ ನಾಯಕರಿಗೆ ಪ್ರಮುಖ ಖಾತೆಗಳನ್ನು ನೀಡುವಂತೆ ಒತ್ತಾಯಿಸಿದ್ಡಾರೆ.