ಆದರೆ ಉನ್ನತ ಶಿಕ್ಷಣ ಖಾತೆ ವಹಿಸಿಕೊಳ್ಳಲು ಜಿಟಿಡಿ ಷರತ್ತು ವಿಧಿಸಿದ್ದಾರೆ. ಮೈಸೂರು ವಿವಿ ಮಾಜಿ ಉಪ ಕುಲಪತಿ ಹಾಗೂ ಎಚ್.ಡಿ ದೇವೇಗೌಡರ ಸಂಬಂಧಿಯಾಗಿರುವ ಪ್ರೊ.ಕೆ.ಎಸ್ ರಂಗಪ್ಪ ತಮ್ಮ ಖಾತೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು, ಮೂಗು ತೂರಿಸಬಾರದು ಎಂಬ ಷರತ್ತು ಹಾಕಿದ್ದು, ಈ ಷರತ್ತಿಗೆ ಸಿಎಂ ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.