ಸಂಪರ್ಕ್ ಫಾರ್ ಸಮರ್ಥನ್ ಕಾರ್ಯಕ್ರಮದಡಿಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಂದು ಖ್ಯಾತ ಸಾಹಿತಿ ಸಿಪಿ ಕೃಷ್ಣಕುಮಾರ್, ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಪ್ರಧಾನ ಸಂಪಾದಕರಾದ ಕೆ.ಬಿ ಗಣಪತಿ, ಖ್ಯಾತ ಉದ್ಯಮಿಗಳಾದ ಗೋಪಿನಾಥ್ ಶೆಣೈ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಕಿರು ಹೊತ್ತಿಗೆ ನಿಡಿದ್ದಾರೆ.