"ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿಯೇ ಹಜ್ ಭವನವನ್ನು ಟಿಪ್ಪು ಸುಲ್ತಾನ್ ಹಜ್ ಭವನವೆಂದು ಮರು ನಾಮಕರಣ ಮಾಡಬೇಕೆನ್ನುವ ಬೇಡಿಕೆ ಇತ್ತು.ಈ ಕುರಿತಂತೆ ಸಾರ್ವಜನಿಕರು, ಉಲೇಮಾಗಳು ಒತ್ತಡ ಹಾಕುತ್ತಿದ್ದಾರೆ. ಇದರ ಕುರಿತಂತೆ ಮುಖ್ಯಮಂತ್ರಿ , ಉಪಮುಖ್ಯಮಂತ್ರಿ ಮತ್ತು ವಿರೋಧ ಪಕ್ಷಗಳ ನಾಯಕರೊಡನೆ ಮಾತನಾಡುತ್ತೇನೆ" ಅವರು ಹೇಳಿದ್ದಾರೆ.