ನಗರದಲ್ಲಿ ಕಸದ ಸಮಸ್ಯೆ, ಟ್ರಾಪಿಕ್ ಜಂಜಾಟ, ಕೆರೆಗಳ ಸಮಸ್ಯೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿದರು. ಪ್ರಧಾನಿ ಮೋದಿ ಅವರ ರ್ಯಾಲಿಗಳಿಗೆ ಹೆಚ್ಚಿನ ಪ್ರತಿಕ್ರಿಯೆ ಸಿಗುತ್ತದೆಂದು ನಂಬಿ, ಕರ್ನಾಟಕದಾದ್ಯಂತ ಸರಣಿ ರ್ಯಾಲಿಗಳನ್ನು ಹಮ್ಮಿಕೊಂಡರು ಆದರೆ, ರ್ಯಾಲಿಗಳಿಗೆ ಯಶಸ್ಸು ಸಿಗಲಿಲ್ಲ ಎಂದು ಜಾರ್ಜ್ ಟೀಕೀಸಿದ್ದಾರೆ.