ಇಂದು ಕಾರವಾರದಲ್ಲಿ ಬಿಜೆಪಿಯ ‘ಮಂಗಳೂರು ಚಲೋ’ಜನ ಸುರಕ್ಷಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಪ್ರಕಾಶ್ ಜಾವಡೆಕರ್ ಅವರು, ಕರ್ನಾಟಕದಲ್ಲಿ ಗೂಂಡಾ ಸರ್ಕಾರ ಅಧಿಕಾರದಲ್ಲಿ. ಎಲ್ಲೆಡೆ ಸಜ್ಜನರ ರಕ್ಷಣೆಗೆ, ದುರ್ಜನರ ಶಿಕ್ಷೆಗೆ ಪೊಲೀಸರಿದ್ದಾರೆ. ಆದರೆ, ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆಯಿಲ್ಲ ಎಂದು ಆರೋಪಿಸಿದರು.