ಹಲವು ಸರ್ಕಾರಿ ಕಾರ್ಯಕ್ರಮಗಳು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಾಗಿ ಬದಲಾಗುತ್ತಿವೆ, ವರುಣಾ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಶಿಷ್ಟಾಚಾರ ಉಲ್ಲಂಘನೆ ಆಗುತ್ತಿವೆ. ಯತೀಂದ್ರ ಮತ್ತು ಸುನೀಲ್ ಬೋಸ್ ಇಬ್ಬರು ಸರ್ಕಾರದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ, ಆದರೆ ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.