ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕ ಹ್ಯಾರಿಸ್ ಪುತ್ರನ ಗೂಂಡಾ ವರ್ತನೆ ಹಾಗೂ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿತ ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವುದನ್ನು ತೋರಿಸುತ್ತದೆ, ಅತ್ಯಾಚರ ಸಂಖ್ಯೆಗಳು ಹೆಚ್ಚುತ್ತಿವೆ, ದರೋಡೆ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಆರೋಪಿಸಿದ್ದಾರೆ.