ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಈ ಹಿಂದೆ ತೀರಾ ಹಿನ್ನಡೆಯಾಗಿತ್ತು, ಆದರೆ ಈಗ ಕೆಲವು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಆತ್ನವಿಶ್ವಾಸದಲ್ಲಿದೆ, ಗದಗದಲ್ಲಿ 1 ಧಾರವಾಡದಲ್ಲಿ 3, ವಿಜಯಾಪುರದಲ್ಲಿ 5 ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಲಾಗಿದ್ದು, ಉಳಿದ ಕ್ಷೇತ್ರಗಳಿಗೆ ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಎಸ್ಪಿ ಹಾಗೂ ಎನ್ಸಿಪಿ ಜತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.