ಕಾವೇರಿ ತೀರ್ಪು: ರಾಜ್ಯ ಸಂಸದರ ಜೊತೆ ಇಂದು ಸಿಎಂ ಸಭೆ

ಕಾವೇರಿ ನದಿ ನೀರಿನ ಹಂಚಿಕೆ ಕುರಿತು ಸುಪ್ರಿಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇದು ರಾಜ್ಯ ಸಂಸದರ ಜೊತೆ ಸಭೆ ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಕುರಿತು ಸುಪ್ರಿಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇದು ರಾಜ್ಯ ಸಂಸದರ ಜೊತೆ ಸಭೆ ನಡೆಸಲಿದ್ದಾರೆ.
ಸಂಜೆ 6 ಗಂಟೆಗೆ ನವದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಸಂಸದರ ಜೊತೆ ಸಭೆ ಏರ್ಪಡಿಸಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಮತ್ತು ಮುಂದಿನ ನಡೆಗಳ ಸಂಬಂಧ ಚರ್ಚಿಸಲಾಗುವುದು.
ಸಂಜೆ ನಡೆಯುವ ಸಭೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಮತ್ತವರ ಸಂಪುಟದ ಕೆಲ ಸಹೋದ್ಯೋಗಿಗಳು ಶುಕ್ರವಾರ ಬೆಳಗ್ಗೆ ವಿಶೇಷ ವಿಮಾವದಲ್ಲಿ ದೆಹಲಿಗೆ ತೆರಳಿದ್ದಾರೆ. ಇನ್ನೂ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೋಳ್ಳುವ ಸಿಎಂ ಶನಿವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com