ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾದೇಶಿಕ ಅನನ್ಯತೆ ಮತ್ತು ಒಕ್ಕೂಟ ವ್ಯವಸ್ಥೆ ಬಗ್ಗೆ ವಿಸ್ತೃತ ಲೇಖನ ಬರೆದಿದ್ದು, ಅಭಿವೃದ್ಧಿ ಹೊಂದಿದ ದಕ್ಷಿಣ ಭಾರತದಿಂದ ಜನಸಂಖ್ಯಾ ಪೀಡಿತ ಉತ್ತರ ಭಾರತಕ್ಕೆ ಹೆಚ್ಚು ಸಬ್ಸಿಡಿ ಹೋಗುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಾದೇಶಿಕ ಅನನ್ಯತೆಯಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತದೆ ಅಂತ ನನಗೆ ಅನಿಸುತ್ತಿಲ್ಲ ಎಂದು ಸಿಎಂ ತಮ್ಮ ಲೇಖನದಲ್ಲಿ ವಿವರಿಸಿದ್ದಾರೆ.