ಕಾಂಗ್ರೆಸ್ ಪಕ್ಷದಲ್ಲಿನ ಹಣದ ಪ್ರಭಾವ ಬಿಚ್ಚಿಟ್ಟ ಮಾಜಿ ಕೇಂದ್ರ ಸಚಿವ ವೀರಪ್ಪಮೊಯ್ಲಿ, ಟ್ವಿಟರ್ ನಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಪ್ರಮುಖವಾಗಿ ಲೋಕೋಪಯೋಗಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ವಿರುದ್ಧ ನೇರವಾಗಿ ಆರೋಪ ಮಾಡಿರುವ ಮೊಯ್ಲಿ, ಪಿಡಬ್ಲ್ಯೂ ಡಿ ಸಚಿವ, ರಸ್ತೆ ಗುತ್ತಿಗೆದಾರರ ನಡುವೆ ಹೊಂದಾಣಿಕೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ ಹೊಂದಾಣಿಕೆಯಿಂದ ಅಭ್ಯರ್ಥಿಗಳನ್ನು ನಿರ್ಧರಿಸುವಂತಾಗಿದ್ದು,