ಸಿದ್ದರಾಮಯ್ಯ
ಸಿದ್ದರಾಮಯ್ಯ

2019 ರಲ್ಲಿ ರಾಹುಲ್ ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ

2018 ರ ವಿಧಾನಸಭಾ ಚುನಾವಣೆ ಜಾತ್ಯಾತೀತತೆ- ಕೋಮುವಾದದ ನಡುವಿನ ಯುದ್ಧವಾಗಿದ್ದು, ಕಾಂಗ್ರೆಸ್ ಚುನಾವಣೆ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: 2018 ರ ವಿಧಾನಸಭಾ ಚುನಾವಣೆ ಜಾತ್ಯಾತೀತತೆ- ಕೋಮುವಾದದ ನಡುವಿನ ಯುದ್ಧವಾಗಿದ್ದು, ಕಾಂಗ್ರೆಸ್ ಚುನಾವಣೆ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
ಕರ್ನಾಟಕದ ವಿಧಾನಸಭಾ ಚುನಾವಣೆ 2019 ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗುವುದರಿಂದ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ರಾಹುಲ್ ಗಾಂಧಿ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಸಿಎಂ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com