ಬಂಡಾಯ ಶಾಸಕರು ಮತದಾನ ಮಾಡುವುದು ಅಥವಾ ಮಾಡದೇ ಇರುವುದು ರಾಜ್ಯ ಸಭೆ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಕಾಂಗ್ರೆಸ್ ನ ಹಾಗೂ ಜೆಡಿಎಸ್ ನ ಅಭ್ಯರ್ಥಿ ಭವಿಷ್ಯ ನಿರ್ಧಾರವಾಗಲಿದೆ, ಜೆಡಿಎಸ್ ನ ಬಂಡಾಯ ಶಾಸಕರು ಮತದಾನ ಮಾಡಿದರಷ್ಟೇ ಕಾಂಗ್ರೆಸ್ ನ ಮೂರನೇ ಅಭ್ಯರ್ಥಿ ಗೆಲ್ಲಲು ಸಾಧ್ಯ., ಹಾಗೆಯೇ ಜೆಡಿಎಸ್ ಅಭ್ಯರ್ಥಿ ಫಾರೂಖ್ ಗೆಲುವಿಗೂ ಕೂಡ ಬಂಡಾಯ ಅಭ್ಯರ್ಥಿಗಳು ಮತದಾನ ಮಾಡುವ ಅವಶ್ಯಕತೆಯಿದೆ.