ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ, ಕಾಂಗ್ರೆಸ್-ಬಿಜೆಪಿ ಪರಸ್ಪರ ಹೇಳಿಕೆ, ಪ್ರತಿಹೇಳಿಕೆಗಳ ಮೂಲಕ ತಮ್ಮ ಮೇಲ್ಮೆಗಳನ್ನು ಸಾಧಿಸಲು ಹೊರಟಿದೆ. ಈ ನಡುವೆ ಅಮಿತ್ ಶಾ ಹಾಗೂ ಸಿದ್ದರಾಮಯ್ಯ ಕುವೆಂಪು ವಿರಚಿತ ನಾಡಗೀತೆಯ ಸಾಲುಗಳನ್ನು ಉಲ್ಲೇಖಿಸಿ ಪರಸ್ಪರರು ಕಾಲೆಳೆಯುವ ಕೆಲಸ ಮಾಡಿದ್ದಾರೆ.