ಇದೇ ಮೊದಲ ಬಾರಿಗೆ ಮೈಸೂರು ಅರಮನೆಗೆ ಅಮಿತ್ ಷಾ ಭೇಟಿ ನೀಡಿದ್ದು, ಅಲ್ಲಿನ ಸಿಬ್ಬಂದಿ ಷಾ ಅವರಿಗೆ ಕಮಲದ ಹೂವು ಕೊಟ್ಟು ಸ್ವಾಗತಿಸಿದ್ದು ವಿಶೇಷವಾಗಿತ್ತು. ಅಮಿತ್ ಶಾ ಅವರಿಗೆ ಕೇಂದ್ರ ಸಚಿವ ಅನಂತ್ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕ ಸಿ.ಟಿ.ರವಿ ಮತ್ತಿತರ ನಾಯಕರು ಸಾಥ್ ನೀಡಿದ್ದರು.