ಇದರಂತೆ ಅಮಿತ್ ಶಾ ಅವರ ಹೇಳಿಕೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿಯವರು, ಬಡವರು ಹಾಗೂ ದಲಿತರಿಗೆ ಪ್ರಧಾನಿ ಮೋದಿ ಏನನ್ನೂ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ನಾಯರು ಇದ್ದಕ್ಕಿದ್ದಂತೆ ಸತ್ಯ ಮಾತನಾಡುತ್ತಿರುವುದನ್ನು ನೋಡಿ ಆಶ್ಚರ್ಯವಾಗುತ್ತಿದೆ ಎಂದು ಹೇಳಿದ್ದಾರೆ.